ಕಳಸ ಲೈವ್ ವರದಿ
ತೋಟದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗನಳ್ಳ ಎಂಬಲ್ಲಿ ಶಿವಮೊಗ್ಗದ ಕಂಟ್ರಿಕ್ಲಬ್ ಹರ್ಷ(24)ಮೀನು ಹಿಡಿಯಲು ಹೋಗಿ ನೀರು ಪಾಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಮೂರು ಜನರ ತಂಡ ಕಗ್ಗನಳ್ಳದ ಭದ್ರಾನದಿಯಲ್ಲಿ ಮೀನು ಹಿಡಿಯಲು ನೀರಿಗೆ ಇಳಿದಿದ್ದಾರೆ.ಈ ಪೈಕಿ ಹರ್ಷ ಎಂಬ ವ್ಯಕ್ತಿ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಳಸ ಪೊಲೀಸರು ಮತ್ತು ಶೌರ್ಯ ವಿತ್ತು ತಂಡದ ಸದಸ್ಯರು ಹುಡುಕಾಟ ನಡೆಸುತ್ತಿದ್ದಾರೆ
