ಕಳಸ ತಾಲ್ಲೂಕು ಕ್ರೈಂ ಹಿರೇಬೈಲು ಎಡೂರಿನಲ್ಲಿ ಕಾಫಿ ತೋಟಕ್ಕೆ ನುಗ್ಗಿದ್ದ ಸಿಮೆಂಟ್ ಲಾರಿ SUDISH SUVARNA April 25, 2023 Spread the loveಕಳಸ ಲೈವ್ ವರದಿ ಚಿಕ್ಕಮಗಳೂರಿನಿಂದ ಎಡೂರಿಗೆ ಬರುತ್ತಿದ್ದ ಸಿಮೆಂಟ್ ಲಾರಿಯೊಂದು ಕಾಫಿ ತೋಟಕ್ಕೆ ನುಗ್ಗಿದೆ. ಮಂಗಳವಾರ ಮಧ್ಯಾಹ ಹಿರೇಬೈಲ್ ಸಮೀಪದ ಎಡೂರಿಗೆ ಸಿಮೆಂಟ್ ತುಂಬಿದ ಲಾರಿಯೊಂದು ಬಂದಿತ್ತು. ಇಕ್ಕಟ್ಟಾದ ರಸ್ತೆಯಲ್ಲಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದೊಳಗೆ ನುಗ್ಗಿದೆ. Post navigation Previous ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಎ 27 ರಂದು ಕಳಸಕ್ಕೆNext ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆ ಮಾಡಿ ಸೌಹಾರ್ದತೆ ಮೆರೆದ ಕಳಸ ಮುಸ್ಲಿಂ ಬಾಂಧವರು Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ಕಳಸ-ಬಾಳೂರು ಬಿಜೆಪಿ ಮಹಾಶಕ್ತಿ ಕೇಂದ್ರಗಳ ಎರಡು ದಿನಗಳ ಪ್ರಶಿಕ್ಷಣ ವರ್ಗ ಸಂಪನ್ನ ಕಳಸ ಕಳಸ ತಾಲ್ಲೂಕು ರಾಜಕೀಯ ಕಳಸ-ಬಾಳೂರು ಬಿಜೆಪಿ ಮಹಾಶಕ್ತಿ ಕೇಂದ್ರಗಳ ಎರಡು ದಿನಗಳ ಪ್ರಶಿಕ್ಷಣ ವರ್ಗ ಸಂಪನ್ನ April 11, 2026 ಪೋಷಕರೇ ಗಮನಿಸಿ! ಗುಣಮಟ್ಟದ ಶಿಕ್ಷಣಕ್ಕೆ ಈಗ ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಆಯ್ಕೆ ಕಳಸ ಕಳಸ ತಾಲ್ಲೂಕು ಶಿಕ್ಷಣ ಪೋಷಕರೇ ಗಮನಿಸಿ! ಗುಣಮಟ್ಟದ ಶಿಕ್ಷಣಕ್ಕೆ ಈಗ ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಆಯ್ಕೆ April 11, 2026 ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 99 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಕಳಸ ಕಳಸ ತಾಲ್ಲೂಕು ಶಿಕ್ಷಣ ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 99 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ April 9, 2026