
oplus_264192

ಕಳಸದ ಆರ್.ಕೆ ಬ್ರಹ್ಮದೇವ ಮತ್ತು ಹೆಚ್.ಆರ್.ಪಾಂಡುರಂಗ ಅವರಿಗೆ ತರೀಕೆರೆಯಲ್ಲಿ ನಡೆದ 20ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ನಾಡು-ನುಡಿ, ಕಲೆ, ಸಾಹಿತ್ಯ, ಸಾಂಸ್ಕøತಿಕ ಕ್ಷೇತ್ರದಲ್ಲಿ ನೀಡಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ.ಹೆಚ್.ಎಂ.ಮರುಳಸಿದ್ದಯ್ಯ ಪಾಟೇಲ್, ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ, ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಸಾಹಿತಿ ಡಾ. ಶ್ರೀಪತಿ ಹಳಗುಂದ, ತರೀಕೆರೆ ಉಪವಿಭಾಧಿಕಾರಿ ಡಾ.ಕೆ.ಜೆ. ಕಾಂತರಾಜು,ಕಳಸ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅ.ರಾ.ಸತೀಶ್ಚಂದ್ರ ಇದ್ದರು.